ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ವೀಡಿಯೋ: ಕೊರೊನಾ ಬಂದ್ರೆ ಭಯಪಡಬೇಕಿಲ್ಲ- ಸೋಂಕು ತಗುಲಿ ಗುಣಮುಖರಾದವರ ಅನುಭವ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಜಗತ್ತಿನೆಲ್ಲೆಡೆ ವ್ಯಾಪಿಸಿ ಒಟ್ಟಾರೆ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದ, ಚೀನಾದಿಂದ ಹಬ್ಬಿದ ಕೊರೊನಾ ಸಾಂಕ್ರಾಮಿಕದ ಬಗ್ಗೆ ಭಯ ಅಗತ್ಯವಿಲ್ಲ ಅಂತ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಟದ ಒಬ್ಬ ಹೋಟೆಲ್ ಉದ್ಯಮಿ ತಮ್ಮ ಅನುಭವದ ಮಾತನ್ನು ಹೇಳುತ್ತಿದ್ದಾರೆ. ಉಪಯುಕ್ತ ನ್ಯೂಸ್ ಓದುಗರಿಗಾಗಿ ಉಪಯುಕ್ತ ಟಿವಿ ಈ ವೀಡಿಯೋವನ್ನು ಬಿತ್ತರಿಸುತ್ತಿದೆ.




Post a Comment

أحدث أقدم