ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ) ಮಹರ್ಷಿ ವಾಲ್ಮೀಕಿಕೃತ ನಾಮ ರಾಮಾಯಣಂ | ಶುದ್ಧ ಬ್ರಹ್ಮ ಪರಾತ್ಪರ ರಾಮ.... ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

ಆದಿಕವಿ ವಾಲ್ಮೀಕಿ ಮಹರ್ಷಿಗಳು ರಚಿಸಿದ ರಾಮಾಯಣದ ಭಾಗವೇ ಆಗಿರುವ ನಾಮ ರಾಮಾಯಣಂ....

ಉಪಯುಕ್ತ ನ್ಯೂಸ್‌ಗೆ ವಾಟ್ಸಪ್‌ ಮೂಲಕ ಬಂದ ಈ ಆಡಿಯೋದ ಮೂಲ ತಿಳಿದಿಲ್ಲ. ಆದರೂ ತಿಳಿಯುವ ಪ್ರಯತ್ನದಲ್ಲಿ ಗೂಗಲ್‌ ಮೂಲಕ ರಿವರ್ಸ್‌ ಸರ್ಚ್‌ ಮಾಡಿದಾಗ, ಸಂಕಟ ಮೋಚನ್ ಬಜರಂಗ್ ಬಲಿ ಹೆಸರಿನ ಫೇಸ್‌ಬುಕ್ ಪುಟದಲ್ಲಿ ಈ ವೀಡಿಯೋ ಅಪ್‌ಲೋಡ್‌ ಮಾಡಲಾಗಿರುವುದು ತಿಳಿದು ಬಂತು.

ಈ ಸುಮಧುರ ಆಡಿಯೋವನ್ನು ಉಪಯುಕ್ತ ನ್ಯೂಸ್ ತನ್ನ ಓದುಗರ ಜತೆ ಹಂಚಿಕೊಳ್ಳುತ್ತಿದೆ.


1 ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು