ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಚಿತ್ರ ಸಂಪುಟ: ಮಹಾನ್ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಅಂತಿಮ ನಮನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 

ನಿನ್ನೆ ನಮ್ಮನ್ನೆಲ್ಲ ಅಗಲಿದ ಮಹಾನ್ ಗಾಯಕ ಡಾ. ಎಸ್‌.ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಚೆನ್ನೈನ ಅವರ ತೋಟದ ಮನೆಯ ಆವರಣದಲ್ಲಿ ಇಂದು ನೆರವೇರಿತು. ಅದಕ್ಕೆ ಮುನ್ನ ಹಲವಾರು ಗಣ್ಯರು ಅವರಿಗೆ ಅಂತಿಮ ನಮನ ಸಲ್ಲಿಸಿದರು. ಉಪಯುಕ್ತ ನ್ಯೂಸ್‌ ಓದುಗರಿಗಾಗಿ ವಿಶೇಷ ಚಿತ್ರ ಸಂಪುಟವನ್ನು ಇಲ್ಲಿ ನೀಡಲಾಗುತ್ತಿದೆ.
(ಚಿತ್ರ ಕೃಪೆ: ನ್ಯೂಸ್‌ 18 ತಮಿಳ್‌)











Post a Comment

ನವೀನ ಹಳೆಯದು