ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ) ಪುರಂದರ ದಾಸರ ಕೀರ್ತನೆ- ಓಡಿ ಬಾರಯ್ಯಾ ವೈಕುಂಠಪತಿ... ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಖ್ಯಾತ ಗಾಯಕ ಮನೋಹಂಸ- ವೆಂಕಟೇಶ್ ಮಾನು ಅವರು ಉಡುಪಿ ಕೃಷ್ಣನ ಜನ್ಮಾಷ್ಟಮಿ ಪ್ರಯುಕ್ತ ಬಿಡುಗಡೆ ಮಾಡಿರುವ ತಮ್ಮ 10ನೇ ವೀಡಿಯೋ ಗಾಯನ ಇಲ್ಲಿದೆ. ಪುರಂದರ ದಾಸರ 'ಓಡಿ ಬಾರಯ್ಯಾ ವೈಕುಂಠಪತಿ...' ಕೀರ್ತನೆಯನ್ನು ಸುಮಧುರವಾಗಿ ಹಾಡಿದ್ದಾರೆ. ಉಪಯುಕ್ತ ನ್ಯೂಸ್ ಓದುಗರಿಗಾಗಿ ಇಲ್ಲಿ ಪ್ರಸ್ತುತಪಡಿಸುತ್ತಿದ್ದೇವೆ.


Post a Comment

ನವೀನ ಹಳೆಯದು