ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಜಾಗೃತಿ ಗೀತೆ- 'ಬಂದಿದೆ ಕೊರೊನಾ, ಇರಲಿ ಜೋಪಾನ' ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಮಂಜೇಶ್ವರದ ಖ್ಯಾತ ವೈದ್ಯ ಡಾ. ರಮಾನಂದ ಬನಾರಿ ಅವರು ಬರೆದ ಈ ಜಾಗೃತಿ ಗೀತೆಗೆ ಜಾನಪದ ಶೈಲಿಯಲ್ಲಿ ರಾಗ ಸಂಯೋಜಿಸಿ ಹಾಡಿದವರು ದ.ಕ ಜಿಲ್ಲಾ ಪೌರರಕ್ಷಣಾ ಪಡೆ ಕಾರ್ಯಕರ್ತ ಡಾ. ನಿತಿನ್ ಆಚಾರ್ಯ.

ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಸಹಯೋಗದಲ್ಲಿ 10:37 ನಿಮಿಷಗಳ ಅವಧಿಯ ಕಿರುಚಿತ್ರ ನಿರ್ಮಿಸಲಾಗಿದ್ದು, ಅದರಲ್ಲಿ ಈ ಗೀತೆಯನ್ನು ಅಳವಡಿಸಲಾಗಿದೆ.


Post a Comment

ನವೀನ ಹಳೆಯದು