ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಎಡನೀರು ಮಠದ ನೂತನ ಯತಿವರ್ಯರ ಪೀಠಾರೋಹಣದ ಚಿತ್ರ ಸಂಪುಟ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

ಕಾಸರಗೋಡು: ತೋಟಕಾಚಾರ್ಯ ಪರಂಪರೆಯ, ಕಾಸರಗೋಡು ಜಿಲ್ಲೆಯ ಎಡನೀರು ಮಠದ 14ನೇ ಯತಿವರ್ಯರಾಗಿ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಬುಧವಾರ ಪೀಠಾರೋಹಣ ಮಾಡಿದರು.

ಎಡನೀರು ಮಠದಲ್ಲಿ ಬುಧವಾರ ಪೂರ್ವಾಹ್ನ ನಡೆದ ಕಾರ್ಯಕ್ರಮದಲ್ಲಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ, ವಿವಿಧ ಮಠಾಧೀಶರು ಹಾಗೂ ಋತ್ವಿಜರ ನಿರ್ದೇಶನಾನುಸಾರ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಸರ್ವಜ್ಞ ಪೀಠವನ್ನು ಅಲಂಕರಿಸಿದರು.

ಆ ಪೀಠಾರೋಹಣ ಮಹೋತ್ಸವದ ಸಂಭ್ರಮದ ಚಿತ್ರ ಸಂಪುಟ ಇಲ್ಲಿದೆ.






















Post a Comment

أحدث أقدم