ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಬನ್ನಿ ನಮಿಸೋಣ ಕನ್ನಡ ತಾಯಿಗೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 



ಕನ್ನಡ ನಮ್ಮ ಭಾಷೆ, ನಮ್ಮ ಬದುಕು ಅಷ್ಟೇ ಅಲ್ಲ ನಮ್ಮ ಉಸಿರು...

ಕನ್ನಡ ಭಾಷೆಯ ಉಳಿವು ಇತಿಹಾಸಕ್ಕೂ, ಭವಿಷ್ಯಕ್ಕೂ ಸಲ್ಲುವ ವರ್ತಮಾನದ ಸೇವೆಯಾಗಬೇಕು.

ಯುವಜನತೆಯ ಕೈಂಕರ್ಯವೇ ಭಾಷೆಯನ್ನು ಉಳಿಸುವ ಮಹತ್ತಮ ದಾರಿಯಾಗಿದೆ. ಈ ನಿಟ್ಟಿನಲ್ಲಿ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌ನ ಶಿಕ್ಷಕಿಯಾಗಿರುವ ಶ್ರೀಮತಿ ವಾರಿಜಾಕ್ಷಿ ಯಶ್ ಅವರು ವಿದ್ಯಾರ್ಥಿಗನ್ನು ಉದ್ದೇಶಿಸಿ ಮಾತನಾಡುತ್ತ ಕನ್ನಡಾಂಬೆಗೆ ಸಲ್ಲಿಸಿದ ನುಡಿ ನಮನ ಇಲ್ಲಿದೆ. ಉಪಯುಕ್ತ ನ್ಯೂಸ್‌ ತನ್ನ ಪಾಡ್‌ಕಾಸ್ಟ್‌ ವೇದಿಕೆಯ ಮೂಲಕ ಇದನ್ನು ಪ್ರಸಾರ ಮಾಡುತ್ತಿದೆ. ಆಲಿಸಿ:


Post a Comment

أحدث أقدم