ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಗಮಕ ವಾಚನ- ಡಾ. ಶ್ರೀನಿವಾಸ ಶೆಟ್ಟಿಯವರ ಕಗ್ಗ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಆಲಿಸಿ: ಗಮಕ ವಾಚನ

ರಚನೆ: ಡಾ. ಎಸ್‌. ಶ್ರೀನಿವಾಸ ಶೆಟ್ಟಿ ಮಂಡ್ಯ

ರಾಗ-ಸಂಗೀತ ಸಂಯೋಜನೆ- ಗಾಯನ: ಕಲಾಶ್ರೀ ವಿದ್ಯಾಶಂಕರ್. ಮಂಡ್ಯ







ಡಾ. ಶ್ರೀನಿವಾಸ ಶೆಟ್ಟಿ  ದಕ್ಷಿಣ ಕನ್ನಡದ ಸೋಮೇಶ್ವರದವರು. ಮಂಡ್ಯದಲ್ಲಿ ಸುಮಾರು 30 ವರ್ಷಗಳಿಂದ ನೆಲೆಸಿದ್ದಾರೆ. ಜೀವ ವಿಮಾ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಕುತಿಮ್ಮನ ಕಗ್ಗ ಒಂದು ಅಧ್ಯನದ ಮೇಲೆ ಡಾಕ್ಟರೇಟ್ ಪಡೆದಿದ್ದಾರೆ. ಎಂ.ಕಾಂ. ಎಂ.ಎ.  ಎರಡು ಸ್ನಾತಕೋತ್ತರ ಪದವೀಧರರು. ಕರ್ನಾಟಕ ಸರ್ಕಾರದ ಮಂಡ್ಯ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ, 

ಅನೇಕ ಕೃತಿಗಳನ್ನು ರಚಿಸಿದ್ದಾರೆ. ಉತ್ತಮ ವಾಗ್ಮಿ. ಗಮಕಿ ಪ್ರವಚನಕಾರ. ಒಂದು ಸಾವಿರಕ್ಕೂ ಅಧಿಕ ವ್ಯಕ್ತಿತ್ವ ವಿಕಸನ ತರಬೇತಿಯನ್ನು ಎಲ್ಲೆಡೆ ನೀಡಿದ್ದಾರೆ.ಪ್ರಸ್ತುತ ಕರಾವಳಿ ಒಕ್ಕೂಟದ ಅಧ್ಯಕ್ಷ ರಾಗಿದ್ದಾರೆ. 

Post a Comment

أحدث أقدم