ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಬಂದಿದೆ... ಬಂದಿದೆ... ಯುಗಾದಿ ಹಬ್ಬವು ಬಂದಿದೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಕೆ.ಆರ್ ವೆಂಕಟೇಶ್ (ಮನೋಹಂಸ) ಅವರು ಇಂದು ಯುಗಾದಿ ಹಬ್ಬದ ಪ್ರಯುಕ್ತ  ಸ್ವರಚಿತ ಕವನವನ್ನು ಸಂಗೀತಕ್ಕೆ ಅಳವಡಿಸಿ ಲೋಕಾರ್ಪಣೆ ಮಾಡಿದ್ದಾರೆ.

ಈ ಹಾಡಿನ ದೃಶ್ಯವನ್ನು ಅವರ ಎಂಜಿನಿಯರಿಂಗ್ ಸಹಪಾಠಿ ಶ್ರೀನಾಥ್ ಅವರ ಮಾವಿನ ತೋಟದಲ್ಲಿ ಚಿತ್ರಿಸಲಾಗಿದೆ. ಕೃಷ್ಣ ಜಹಗೀರ್‌ದಾರ್ ಅವರು ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಹಾಡನ್ನು ನೀವೂ ನೋಡಿ, ಆಲಿಸಿ ಆನಂದಿಸಿ.





Post a Comment

أحدث أقدم