ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆದಿಶಂಕರರು (ಮುಕ್ತಕ) ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



           ~~~~~ 

ಆದಿಶಂಕರರು ವರಗುರುಶಿರದ ಮಣಿಮಕುಟ  

ಬೋಧನೆಯೊಳೆಣೆಯಿರದ ಶಿವದೇವರವರು | 

ಸಾಧನೆಯ ತಪದಲ್ಲಿ ಮೇರುವಿಂಗೆಣೆಯಾಗಿ  

ವಾದದಲಿ ಗೆದ್ದಿಹರು - ಪುಟ್ಟಕಂದ || 

  - ವಿ.ಬಿ.ಕುಳಮರ್ವ , ಕುಂಬ್ಳೆ ✍️


ಸಂಗೀತ ಸಂಯೋಜನೆ, ಗಾಯನ: ಕಲಾಶ್ರೀ ವಿದ್ಯಾಶಂಕರ್ ಮಂಡ್ಯ



Post a Comment

ನವೀನ ಹಳೆಯದು