ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ನೋಡಿ: ಬ್ರಾಹ್ಮಣರ ವಿರುದ್ಧ ನಟ ಚೇತನ್‌ ವಿವಾದಾತ್ಮಕ ಹೇಳಿಕೆಗೆ ವಕೀಲರೊಬ್ಬರ ತಿರುಗೇಟು ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 ನೋಡಿ: ಬ್ರಾಹ್ಮಣರ ವಿರುದ್ಧ ನಟ ಚೇತನ್‌ ವಿವಾದಾತ್ಮಕ ಹೇಳಿಕೆಗೆ ವಕೀಲರೊಬ್ಬರ ತಿರುಗೇಟು

ಚಿತ್ರನಟ ಚೇತನ್ ಬ್ರಾಹ್ಮಣರ ವಿರುದ್ಧ ನೀಡಿದ ಅಸಂಬದ್ಧ ಹೇಳಿಕೆಗಳಿಗೆ ವ್ಯಾಪಕ ಪ್ರತಿಕ್ರಿಯೆ, ತಿರುಗೇಟುಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ. ಆತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂಬ ಬೇಡಿಕೆಗಳೂ ಬಲವಾಗಿವೆ.


ಈ ಸಂದರ್ಭದಲ್ಲಿ ವೃತ್ತಿಯಲ್ಲಿ ಹೈಕೋರ್ಟ್‌ ವಕೀಲರಾಗಿರುವ ಡಾ. ರತ್ನಾಕರ ಭಟ್ ಕಳಸಬೈಲ್ ಅವರು ಸ್ವತಃ ಯೂಟ್ಯೂಬ್ ವೀಡಿಯೋ ಮೂಲಕ ನೀಡಿದ ತಿರುಗೇಟು ಹೇಗಿದೆ ನೋಡಿ:



(ಉಪಯುಕ್ತ ನ್ಯೂಸ್)

Post a Comment

ನವೀನ ಹಳೆಯದು