ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ-52ನೇ ಸರ್ಗ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ-52ನೇ ಸರ್ಗ

ದ್ವಿಪಞ್ಚಾಶಃ ಸರ್ಗಃ 

ಶ್ರೀರಾಮನ ಆಜ್ಞೆಯಂತೆ ಗುಹನು ನಾವೆಯನ್ನು ಸಿದ್ಧಗೊಳಿಸಿದುದು; ಸುಮಂತ್ರನೊಡನೆ ಶ್ರೀರಾಮನು ತಂದೆ   ತಾಯಿಗಳಿಗೆ ಸಂದೇಶವನ್ನು ಕಳುಹಿಸಿ ಕೊಟ್ಟಿದ್ದು; ಸೀತಾದೇವಿಯಿಂದ ಗಂಗೆಯ ಪ್ರಾರ್ಥನೆ; ನಾವೆಯಿಂದಿಳಿದು ಶ್ರೀರಾಮಾದಿಗಳು ವತ್ಸ ದೇಶಕ್ಕೆ ಪ್ರಯಾಣ ಮಾಡಿ ಸಾಯಂಕಾಲವಾಗುತ್ತಲೇ ವೃಕ್ಷವೊಂದರ ಕೆಳಗೆ ಬಿಡಾರ ಮಾಡಿದುದು.




ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್‌ ಸಹಭಾಗಿಯಾಗಿರುತ್ತದೆ.

Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ


Post a Comment

ನವೀನ ಹಳೆಯದು