ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ವೈರಲ್ ವೀಡಿಯೋ: ನೋಡಿ- ಸಕಲೇಶಪುರದಲ್ಲಿ ಕಾಡಾನೆ ಸೆರೆ ಹಿಡಿಯುವ ರೋಚಕ ಕಾರ್ಯಾಚರಣೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಸಕಲೇಶಪುರ ತಾಲೂಕಿನ ಹಳೇಕೆರೆ ಗ್ರಾಮದಲ್ಲಿ ಕೆಲವು ಸಮಯದಿಂದ ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯವರು ಸೆರೆಹಿಡಿದಿದ್ದಾರೆ. ಸಾಕಾನೆಗಳ ಸಹಾಯದಿಂದ ನಡೆಸಿದ ಈ ಕಾರ್ಯಾಚರಣೆ ರೋಚಕವಾಗಿತ್ತು. ಕಾಡಾನೆ ಜತೆ ಕಾಳಗ ನಡೆಸಿದ ಸಾಕಾನೆಗಳು ಅದನ್ನು ಸೆರೆ ಹಿಡಿಯುವಲ್ಲಿ ನೆರವಾದವು.


ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದು, ಯಾವಾಗ ಸೆರೆ ಹಿಡಿಯಲಾಯಿತು ಎಂಬ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.


ಕಾರ್ಯಾಚರಣೆಯಲ್ಲಿ ಭಾಗಿಯಾದವರ ಮುಖದಲ್ಲಿ ಮಾಸ್ಕ್‌ಗಳು (ಪ್ರಸ್ತುತ ಕೊರೊನಾ ಕಾಲವಾಗಿರುವುದರಿಂದ) ಕಾಣಿಸುತ್ತಿರುವುದರಿಂದ ಇದು ತೀರಾ ಇತ್ತೀಚಿನದ್ದೇ ಆಗಿರುವುದಂತೂ ನಿಜ.


ಉಪಯುಕ್ತ ನ್ಯೂಸ್ ಓದುಗರಿಗಾಗಿ ಉಪಯುಕ್ತ ಟಿವಿ ಯೂಟ್ಯೂಬ್ ಚಾನೆಲ್ ಮೂಲಕ ಈ ವೀಡಿಯೋವನ್ನು ಪ್ರಸ್ತುತಪಡಿಸಲಾಗುತ್ತಿದೆ.



(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

ನವೀನ ಹಳೆಯದು