ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಲಾಕ್‍ಡೌನ್‍ನಿಂದ ಕೃಷಿಯತ್ತ ಒಲವು: ಬಿಗ್ ಬಾಸ್ ಸ್ಪರ್ಧಿ ಭೂಮಿ ಶೆಟ್ಟಿ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಕೊರೊನಾ ಮಹಾಮಾರಿಯಿಂದ ಜನರ ಜೀವನ ಪದ್ಧತಿ ಬದಲಾಗಿದೆ ಎಂದರೆ ತಪ್ಪಗಲಾರದು. ಇಡೀ ದೇಶವೇ ಲಾಕ್‍ಡೌನ್‍ನಿಂದ ನಿಶಬ್ಭವಾದಾಗ ಎಲ್ಲರೂ ಮೊರೆ ಹೋದದ್ದು ತಮ್ಮ ಹುಟ್ಟೂರಿಗೆ. ಅದೇ ರೀತಿ ಕಿರು ತೆರೆಯ ನಟಿಯಾಗಿ ಮಿಂಚಿದ ಭೂಮಿ ಶೆಟ್ಟಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಇವರು ಬಿಗ್ ಬಾಸ್ ಸ್ಪರ್ಧಿ, ನಟಿ, ಜೊತೆಗೆ ನಿರೂಪಕಿಯಾಗಿರುವ ಭೂಮಿ ಶೆಟ್ಟಿ ಕೂಡ ಕೃಷಿಯತ್ತ ಗಮನ ಸೆಳೆದಿದ್ದಾರೆ ಎಂದರೆ ತಪ್ಪಗಲಾರದು.

ಸರ್ಕಾರ ಲಾಕ್ ಡೌನ್ ಘೋಷಿಸುವುದಕ್ಕಿಂತ ಮೊದಲೇ ಸೋಲೋ ಬೈಕ್ ರೈಡ್ ಮೂಲಕ ಊರಿಗೆ ತೆರಳಿರುವ ಭೂಮಿ. ಇವರು ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ಅಭಿಮಾನಿಗಳಿಗೆ ಕೃಷಿ ಚಟುವಟಿಕೆಯ ಬಗ್ಗೆ ತಿಳಿಸುತ್ತಿದ್ದಾರೆ. ಅದರೊಂದಿಗೆ ಹಳ್ಳಿಯ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಇನ್ಸ್ಟಾಗ್ರಾಂಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. 

-ಚೈತ್ರಾ ಕುಲಾಲ್ ಪಾಣೆಮಂಗಳೂರು

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

أحدث أقدم