ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಭಕ್ತಿಗೀತೆ- ದಾಸರ ಪದ- ತಂಬೂರಿ ಮೀಟಿದವ ಭವಾಬ್ದಿ ದಾಟಿದವ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 ಆಲಿಸಿ: ಭಕ್ತಿಗೀತೆ- ದಾಸರ ಪದ- ತಂಬೂರಿ ಮೀಟಿದವ ಭವಾಬ್ದಿ ದಾಟಿದವ


ತಂಬೂರಿ ಮೀಟಿದವ ಭವಾಬ್ಧಿ ದಾಟಿದವ | ಪ |

ತಾಳವ ತಟ್ಟಿದವ ಸುರರೊಳು ಸೇರಿದವ|ಅ.ಪ |

ಗೆಜ್ಜೆಯ ಕಟ್ಟಿದವ ಖಳರೆದೆಯ ಮೆಟ್ಟಿದವ ಗಾನವ ಪಾಡಿದವ ಹರಿಮೂರುತಿ ನೋಡಿದವ ||

ವಿಠ್ಠಲನ ನೋಡಿದವ ಪುರಂದರ ವಿಠ್ಠಲನ ನೋಡಿದವ ವೈಕುಂಠಕೆ ಓಡಿದವ ||




Post a Comment

ನವೀನ ಹಳೆಯದು