ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 11ನೇ ಸರ್ಗ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 11ನೇ ಸರ್ಗ

ಏಕಾದಶಃ ಸರ್ಗಃ 

ಪಂಚಾಪ್ಸರಸ್ತೀರ್ಥಗಳ ಕಥೆ; ಮಾಂಡಕರ್ಣ ಮುನಿಯ ಉಪಾಖ್ಯಾನ; ವಿಧ-ವಿಧವಾದ ಆಶ್ರಮಗಳನ್ನು ಸಂದರ್ಶಿಸಿ ರಾಮನು ಸುತೀಕ್ಷ್ಣರ ಆಶ್ರಮಕ್ಕೆ ಹಿಂದಿರುಗಿದುದು; ಸ್ವಲ್ಪ ಕಾಲ ಅಲ್ಲಿಯೇ ತಂಗಿದ್ದು ಸುತೀಕ್ಷ್ಣರ ಅನುಜ್ಞೆಯನ್ನು ಪಡೆದು ಅಗಸ್ತ್ಯರ ಆಶ್ರಮಕ್ಕೆ ಸೀತಾ - ಲಕ್ಷ್ಮಣರೊಡನೆ ತೆರಳಿದುದು; ಅಗಸ್ತ್ಯರ ಪ್ರಭಾವದ ವರ್ಣನೆ.



ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್‌ ಸಹಭಾಗಿಯಾಗಿರುತ್ತದೆ.

Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ



Post a Comment

ನವೀನ ಹಳೆಯದು