ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 3ನೇ ಸರ್ಗ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 3ನೇ ಸರ್ಗ

ತೃತೀಯಃ ಸರ್ಗಃ 

ಹನುಮಂತನು ರಾಮ-ಲಕ್ಷ್ಮಣರ ಬಳಿಗೆ ಹೋಗಿ ಅವರು ಅರಣ್ಯಕ್ಕೆ ಆಗಮಿಸಿರುವ ಕಾರಣವನ್ನು ಕೇಳಿದುದು; ತನ್ನನ್ನೂ ಮತ್ತು ಸುಗ್ರೀವನನ್ನೂ ಪರಿಚಯಿಸಿಕೊಂಡುದು; ಶ್ರೀರಾಮನು ಹನುಮಂತನ ಮಾತನ್ನು ಪ್ರಶಂಸಿಸುತ್ತಾ ಲಕ್ಷ್ಮಣನಿಗೆ ಹನುಮಂತನೊಡನೆ ಮಾತನಾಡಲು ಹೇಳಿದುದು; ಲಕ್ಷ್ಮಣನು ತನ್ನ ಪ್ರಾರ್ಥನೆಯನ್ನು ಅಂಗೀಕರಿಸಲು ಹನುಮಂತನು ಪ್ರಸನ್ನನಾದುದು.




ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್‌ ಸಹಭಾಗಿಯಾಗಿರುತ್ತದೆ.

Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ


Post a Comment

ನವೀನ ಹಳೆಯದು