ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ-4ನೇ ಸರ್ಗ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


 

ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ-4ನೇ ಸರ್ಗ

ಚತುರ್ಥಃ ಸರ್ಗಃ 

ತಾವು ಕಾಡಿಗೆ ಬಂದುದರ ಕಾರಣವನ್ನೂ, ಅರಣ್ಯದಲ್ಲಿ ಸೀತಾದೇವಿಯು ಅಪಹೃತಳಾದುದನ್ನೂ ಲಕ್ಷ್ಮಣನು ಹನುಮಂತನಿಗೆ ಹೇಳಿದುದು; ಸೀತೆಯನ್ನು ಹುಡುಕಲು ಸುಗ್ರೀವನ ಸಹಕಾರವನ್ನು ಅಪೇಕ್ಷಿಸಿದುದು; ಹನುಮಂತನು ಸೀತಾನ್ವೇಷಣೆಯ ವಿಷಯದಲ್ಲಿ ರಾಮ-ಲಕ್ಷ್ಮಣರಿಗೆ ಆಶ್ವಾಸನೆಯನ್ನಿತ್ತು ಅವರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೊರಟುದು.





ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್‌ ಸಹಭಾಗಿಯಾಗಿರುತ್ತದೆ.

Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ

Post a Comment

ನವೀನ ಹಳೆಯದು