ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಶ್ರೀ ಸರಸ್ವತಿ ನಮೋಸ್ತುತೇ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

ಹೆಸರಾಂತ ಗಾಯಕ, ಸಂಗೀತ ನಿರ್ದೇಶಕ ವೆಂಕಟೇಶ್ (ಮನೋಹಂಸ) ಅವರು ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾಧಿದೇವತೆ ಸರಸ್ವತಿಯನ್ನು ಸ್ತುತಿಸುವ ಪ್ರಸಿದ್ಧ ವಾಗ್ಗೇಯಕಾರರಾದ ಮುತ್ತುಸ್ವಾಮಿ ದೀಕ್ಷಿತರ ಈ ಸುಂದರ ಕೃತಿಯನ್ನು ಸುಂದರ ನೃತ್ಯ ಸಂಯೋಜನೆಯೊಂದಿಗೆ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆ ಮಾಡಿದ್ದಾರೆ. ಉಪಯುಕ್ತ ನ್ಯೂಸ್ ಬಳಗದ ಓದುಗರಿಗಾಗಿ ನಮ್ಮ ಪಾಡ್‌ಕಾಸ್ಟ್ ಚಾನೆಲ್ ಮೂಲಕ ಈ ಹಾಡು. ಆಲಿಸಿ, ಪ್ರತಿಕ್ರಿಯಿಸಿ. 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

ನವೀನ ಹಳೆಯದು