ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಹೇಗಿರಲಿದೆ...? ನೋಡಿ ಈ ವೀಡಿಯೋ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಅಯೋಧ್ಯೆಯಲ್ಲಿ ಈ ಬಾರಿ ರಾಮ ಮಂದಿರ ನಿರೀಕ್ಷೆಯಲ್ಲಿ ಕೊನೆಯ ದೀಪಾವಳಿ. ಹೌದು ನಿಜ, ಮರ್ಯಾದಾ ಪುರುಷೋತ್ತಮ, ಮನುಕುಲದ ಆದರ್ಶ ಪುರುಷ ಶ್ರೀರಾಮನ ಜನ್ಮಸ್ಥಾನದಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಕನಸು 500 ವರ್ಷಗಳ ಬಳಿಕ ನನಸಾಗುತ್ತಿದೆ.


ಹೇಗಿರುತ್ತೆ ಅಯೋಧ್ಯೆಯ ಭವ್ಯ ರಾಮಮಂದಿರ? ಮಂದಿರದ ವಿಶೇಷತೆಗಳೇನು? ಅಪರೂಪದ ಮಾಹಿತಿ, ಚಿತ್ರಣಗಳೊಂದಿಗೆ ವ್ಲಾಗರ್‌ ಅಕ್ಷತಾ ಬಜಪೆ ಅವರು ಈ ವೀಡಿಯೋದ ಜತೆಗೆ ನಿಮ್ಮ ಮುಂದೆ ಬಂದಿದ್ದಾರೆ. ವೀಕ್ಷಿಸಿ...



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

ನವೀನ ಹಳೆಯದು